Basavaraj sadar biography of mahatma
ಬಸವರಾಜ ಸಬರದ - ವಿಕಿಪೀಡಿಯ!
Basavaraj sadar biography of mahatma
ಬಸವೇಶ್ವರ
ಜಗದ್ಗುರು ಬಸವೇಶ್ವರ | |
---|---|
ಗುರು ಬಸವಣ್ಣ | |
ಜನನ | ಮೇ ೩, ಕ್ರಿ.ಶ. ೧೧೩೪ ಬಸವನ ಬಾಗೇವಾಡಿವಿಜಯಪುರ ಜಿಲ್ಲೆ, ಕರ್ನಾಟಕ, ಭಾರತ |
ಮರಣ | ಕ್ರಿ.ಶ.
೧೧೯೬ |
ಗೌರವಗಳು | ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ |
ತತ್ವಶಾಸ್ತ್ರ | ಶರಣ ಶರಣೆಯರ ಲಿಂಗಾಯತ ದರ್ಶನ", |
ಪ್ರಮುಖ ಕೃತಿಗಳು | ವಚನ ಸಾಹಿತ್ಯವಚನಗಳು |
ನುಡಿ | ಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮ |
ಅಧ್ಯಾತ್ಮಜ್ಞಾನೀಅರ್ಥಶಾಸ್ತ್ರಜ್ಞ |
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು.
ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು .
Basavaraj sadar biography of mahatma gandhi
ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, "ಆಧ್ಯಾತ್ಮಿಕ ಅ